ನವದೆಹಲಿ, ನವೆಂಬರ್ 6: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಬೆದರಿಕೆ ಒಡ್ಡಿದ ಆರೋಪದಲ್ಲಿ ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಶುಕ್ರವಾರ ಸಮನ್ ನೀಡಿದೆ. ಅರ್ನಬ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರದಂತೆ ತಡೆಯಲು ಮಹಾರಾಷ್ಟ್ರ ಪ್ರಯತ್ನ ಮಾಡಿರುವುದು ಗಮನಕ್ಕೆ ಬಂದಿದೆ ಎಂದು ಕೋರ್ಟ್ ಹೇಳಿದೆ. ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಮತ್ತು ಹಕ್ಕುಚ್ಯುತಿ ಸಮಿತಿಯು ಹಕ್ಕುಚ್ಯುತಿ ಮಂಡನೆ ಉಲ್ಲಂಘನೆ
from Oneindia.in - thatsKannada News https://ift.tt/3eC00SS
via
from Oneindia.in - thatsKannada News https://ift.tt/3eC00SS
via
0 Comments: