ಸಂಪುಟ ವಿಸ್ತರಣೆ ವಿಳಂಬ: ಮಾರ್ಮಿಕ ಹೇಳಿಕೆ ಕೊಟ್ಟ ಸಿಎಂ ಯಡಿಯೂರಪ್ಪ!

ಸಂಪುಟ ವಿಸ್ತರಣೆ ವಿಳಂಬ: ಮಾರ್ಮಿಕ ಹೇಳಿಕೆ ಕೊಟ್ಟ ಸಿಎಂ ಯಡಿಯೂರಪ್ಪ!

ಬೆಂಗಳೂರು, ನ. 29: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇನ್ನೂ ಗೊಂದಲದ ಗೂಡಾಗಿದೆ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಪಟ್ಟಿ ಕಳುಹಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೂರವಾಣಿ ಮಾಡಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಅದಾಗಿ ಮೂರು ದಿನಗಳು ಕಳೆದಿವೆ. ಹೈಕಮಾಂಡ್ ಕಡೆಯಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು

from Oneindia.in - thatsKannada News https://ift.tt/3o3Nejt
via

0 Comments: