ದುರ್ಬಲಗೊಂಡ 'ನಿವಾರ್' ಚಂಡಮಾರುತ: ಆದರೂ ರಾಜ್ಯದಲ್ಲಿ ಎರಡು ದಿನ ಮಳೆ

ದುರ್ಬಲಗೊಂಡ 'ನಿವಾರ್' ಚಂಡಮಾರುತ: ಆದರೂ ರಾಜ್ಯದಲ್ಲಿ ಎರಡು ದಿನ ಮಳೆ

ಬೆಂಗಳೂರು, ನವೆಂಬರ್ 27: ಭಾರಿ ಆತಂಕ ಸೃಷ್ಟಿಸಿದ್ದ ನಿವಾರ್ ಚಂಡಮಾರುತದ ಪ್ರಭಾವ ಕಡಿಮೆಯಾಗಿದೆ. ಗಂಟೆಗೆ 110-130 ಕಿಮೀ ವೇಗದಲ್ಲಿ ಆರಂಭದಲ್ಲಿ ಬೀಸುತ್ತಿದ್ದ ಚಂಡಮಾರುತ ತಮಿಳು ನಾಡು ಮತ್ತು ಪುದುಚೆರಿ ಕರಾವಳಿಗಳ ಮಧ್ಯೆ ಅಪ್ಪಳಿಸುವ ವೇಳೆ ತನ್ನ ರಭಸವನ್ನು ಕಳೆದುಕೊಂಡಿತ್ತು. ಕ್ರಮೇಣ ಅದರ ತೀವ್ರತೆ ಕಡಿಮೆಯಾಗಿದೆ. ಹೀಗಾಗಿ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿಲ್ಲ. ನಿವಾರ್ ಚಂಡಮಾರುತದ ಪರಿಣಾಮವಾಗಿ ಬೆಂಗಳೂರು

from Oneindia.in - thatsKannada News https://ift.tt/2JaGUI0
https://ift.tt/2JaGUI0 {

0 Comments: