ಬೆಂಗಳೂರು, ನವೆಂಬರ್ 06: ಶಾಲೆ, ಕಾಲೇಜುಗಳ ಆರಂಭದ ಕುರಿತ ರಾಜ್ಯ ಸರ್ಕಾರ ಆತುರದ ನಿರ್ಧಾರಗಳನ್ನು ತೆಗೆದುಕೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮಾರಣಹೋಮಕ್ಕೆ ನಾಂದಿಹಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಶಾಲಾ, ಕಾಲೇಜುಗಳನ್ನು ತೆರೆಯುಬ ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಹೇಳಿರುವ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಕರ್ನೂಲ್ನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ
from Oneindia.in - thatsKannada News https://ift.tt/3pab0LZ
via
from Oneindia.in - thatsKannada News https://ift.tt/3pab0LZ
via
0 Comments: