ಬೆಂಗಳೂರು, ನ. 18: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದಂತೆಯೆ ಬಿಜೆಪಿ ಪಾಳೆಯದಲ್ಲಿ ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಕುರಿತು ಚರ್ಚೆಗಳು ಶುರುವಾಗಿವೆ. ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಖುಷಿಯಿದ್ದರೆ, ಹಲವು ಸಚಿವರಿಗೆ ಎಲ್ಲಿ ಸಂಪುಟದಿಂದ ಕೈಬಿಡುತ್ತಾರೊ ಎಂಬ ಆತಂಕ ಶುರುವಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ
from Oneindia.in - thatsKannada News https://ift.tt/36IXt5I
https://ift.tt/36IXt5I {
from Oneindia.in - thatsKannada News https://ift.tt/36IXt5I
https://ift.tt/36IXt5I {
0 Comments: