ಬೆಂಗಳೂರು, ಅ. 30: ಚುನಾವಣೆ ಬಳಿಕ ರಾಜ್ಯ ನಾಯಕತ್ವ ಬದಲಾವಣೆ ಕುರಿತು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಮಾತನ್ನಾಡಿದ್ದಾರೆ. ಶಿರಾ ಉಪಚುನಾವಣೆಯಲ್ಲಿ ಪ್ರಚಾರಕ್ಕೆ ತೆರಳುವ ಮೊದಲು ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಆ ಮಾತನ್ನಾಡಿದ್ದಾರೆ. ಜೊತೆಗೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಕುರಿತೂ ಮಾತನಾಡಿದ್ದಾರೆ. ಉಪ ಚುನಾವಣೆ ಬಳಿಕ ಏನಾಗಲಿದೆ ಎಂಬುದರ ಸಂಪೂರ್ಣ ಮುನ್ಸೂಚನೆಯನ್ನು ಯಡಿಯೂರಪ್ಪ
from Oneindia.in - thatsKannada News https://ift.tt/37UQCs9
https://ift.tt/37UQCs9 {
from Oneindia.in - thatsKannada News https://ift.tt/37UQCs9
https://ift.tt/37UQCs9 {
0 Comments: