ಮುಂಬೈ, ನವೆಂಬರ್ 18: ಕರ್ನಾಟಕದಲ್ಲಿ ಮರಾಠಾ ಅಭಿವೃದ್ಧಿ ನಿಗಮದ ರಚನೆ ಘೋಷಣೆ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮೂಲಕ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಕನಸನ್ನು ಸಾಕಾರಗೊಳಿಸಬೇಕು ಎಂದು ಅಜಿತ್ ಪವಾರ್ ಹೇಳಿದ್ದಾರೆ. ಬಾಳ ಠಾಕ್ರೆ
from Oneindia.in - thatsKannada News https://ift.tt/38W3zCk
https://ift.tt/38W3zCk {
from Oneindia.in - thatsKannada News https://ift.tt/38W3zCk
https://ift.tt/38W3zCk {
0 Comments: