ಬುಧವಾರ ನಡೆದ ರಾಜ್ಯ ಸಚಿವ ಸಂಪುಟದ ಪ್ರಮುಖಾಂಶಗಳು

ಬುಧವಾರ ನಡೆದ ರಾಜ್ಯ ಸಚಿವ ಸಂಪುಟದ ಪ್ರಮುಖಾಂಶಗಳು

ಬೆಂಗಳೂರು, ನ. 18: ಚಳಿಗಾಲದ ವಿಧಾನ ಮಂಡಲ ಅಧಿವೇಶನ, ವಿಜಯನಗರಕ್ಕೆ ಜಿಲ್ಲೆಯ ಸ್ಥಾನಮಾನ, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ಹಲವು ತೀರ್ಮಾನಗಳನ್ನು ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ ಅವರು ಸಂಪುಟದ ನಿರ್ಣಯಗಳ ಕುರಿತು ಮಾಹಿತಿ ನೀಡಿದ್ದಾರೆ. ಅವರು ನೀಡಿರುವ ಮಾಹಿತಿ ಹೀಗಿವೆ.

from Oneindia.in - thatsKannada News https://ift.tt/38TH29t
https://ift.tt/38TH29t {

Related Articles

0 Comments: