ಕರ್ನಾಟಕದಲ್ಲಿ ದೀಪಾವಳಿ ಆಚರಿಸುವವರಿಗೆ ಸರ್ಕಾರದ ಸಿಹಿಸುದ್ದಿ

ಕರ್ನಾಟಕದಲ್ಲಿ ದೀಪಾವಳಿ ಆಚರಿಸುವವರಿಗೆ ಸರ್ಕಾರದ ಸಿಹಿಸುದ್ದಿ

ಬೆಂಗಳೂರು, ನವೆಂಬರ್.06: ದೀಪಾವಳಿ ಹೊಸ್ತಿಲಿನಲ್ಲೇ ರಾಜ್ಯದಲ್ಲಿ ಎಲ್ಲ ಮಾದರಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಇದರ ಬೆನ್ನಲ್ಲೇ ಸಿಹಿಸುದ್ದಿ ನೀಡಿದೆ. ರಾಜ್ಯದ ಹಿಂದೂಗಳ ಭಾವನೆಗಳಿಗೆ ಬೆಲೆಕೊಟ್ಟು ಪಟಾಕಿಗಳ ಸಂಪೂರ್ಣ ನಿಷೇಧವನ್ನು ಹಿಂಪಡೆದು ಹಸಿರು ಪಟಾಕಿಗಳನ್ನು ಬಳಸಲು ಸರ್ಕಾರವು ಅನುಮತಿ ನೀಡಿದೆ. ದೀಪಾವಳಿ ಹಬ್ಬದ ದಿನ ಪಟಾಕಿ ಮಾರುವುದು ಮತ್ತು ಸಿಡಿಸುವುದನ್ನು

from Oneindia.in - thatsKannada News https://ift.tt/32sTN6G
via

Related Articles

0 Comments: