ಬೆಂಗಳೂರು, ನವೆಂಬರ್ 13: ಪ್ರಸಿದ್ಧ ಪತ್ರಕರ್ತ, ಅಕ್ಷರ ಮಾಂತ್ರಿಕ ರವಿ ಬೆಳಗೆರೆ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ, ಕೆ ಸುಧಾಕರ್, ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ತೀವ್ರ ಹೃದಯಾಘಾತಕ್ಕೊಳಗಾದ ಬೆಳಗೆರೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾದರೂ
from Oneindia.in - thatsKannada News https://ift.tt/35nYHnr
https://ift.tt/35nYHnr {
from Oneindia.in - thatsKannada News https://ift.tt/35nYHnr
https://ift.tt/35nYHnr {
0 Comments: