ಬೆಂಗಳೂರು, ಡಿಸೆಂಬರ್ 13: ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮುಂದುವರೆದಿದೆ. ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಹ ಬಸ್ ಸಂಚಾರ ಸ್ಥಗಿತವಾಗಿದ್ದು, ಜನರ ಪರದಾಟ ಮುಂದುವರೆದಿದೆ. ಸರ್ಕಾರಿ ಬಸ್ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಬೆಳಗ್ಗೆ 10ಗಂಟೆಗೆ ಸಭೆ
from Oneindia.in - thatsKannada News https://ift.tt/3qTYiSk
https://ift.tt/3qTYiSk {
from Oneindia.in - thatsKannada News https://ift.tt/3qTYiSk
https://ift.tt/3qTYiSk {
0 Comments: