ಬೆಂಗಳೂರು, ಡಿ. 21: ರಾಷ್ಟ್ರೀಯ ಪಕ್ಷ ಬಿಜೆಪಿಯೊಂದಿಗೆ ರಾಜ್ಯದ ಪ್ರಬಲ ಪ್ರಾದೇಶಿಕ ಪಕ್ಷ ಜೆಡಿಎಸ್ ವಿಲೀನದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಈಗಾಗಲೇ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ. ಆದರೆ ಈ ಚರ್ಚೆ ಎಲ್ಲಿ ಶುರುವಾಯ್ತು ಎಂಬುದನ್ನು ಇದೀಗ
from Oneindia.in - thatsKannada News https://ift.tt/38o9tu9
via
from Oneindia.in - thatsKannada News https://ift.tt/38o9tu9
via
0 Comments: