ನವದೆಹಲಿ, ಡಿಸೆಂಬರ್ 21: ದೇಶದಿಂದ ತಲೆಮರೆಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತಾನು ಭಾರತಕ್ಕೆ ಹಿಂದಿರುಗದಿರುವುದಕ್ಕೆ ತನಗೆ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಕೈಲಾಸಕ್ಕೆ ವೀಸಾ ಆಹ್ವಾನ ನೀಡಿದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಈ ಕುರಿತು ವಿಡಿಯೋ ಮಾಡಿರುವ ನಿತ್ಯಾನಂದ, ಭಾರತಕ್ಕೆ ತಾನು ಹಿಂದಿರುಗದ್ದಕ್ಕೆ ಜೀವ ಬೆದರಿಕೆ ಬರುತ್ತಿದೆ. ಭಾರತದಲ್ಲಿದ್ದಾಗ ನನ್ನ ವಿರುದ್ಧ ಹಲವರು ಬೆದರಿಕೆ ಹಾಕಿದ್ದರು.
from Oneindia.in - thatsKannada News https://ift.tt/3hcQeaX
via
from Oneindia.in - thatsKannada News https://ift.tt/3hcQeaX
via
0 Comments: