ನಗೊರ್ನೊ ಹಾಗೂ ಕರಬಾಖ್ ಪ್ರದೇಶಕ್ಕಾಗಿ ಬಡಿದಾಡಿಕೊಂಡಿದ್ದ ಅರ್ಮೇನಿಯ ಮತ್ತು ಅಜೆರ್ಬೈಜಾನ್ ಜನರಿಗೆ ಇನ್ನೂ ನೆಮ್ಮದಿ ಸಿಕ್ಕಿಲ್ಲ. ಯುದ್ಧದಲ್ಲಿ ಮಡಿದ ಸಾವಿರಾರು ಸೈನಿಕರು ಹಾಗೂ ನಾಗರಿಕರಿಗೆ ಗೌರವ ಸಲ್ಲಿಸಲು ಅರ್ಮೇನಿಯ 3 ದಿನಗಳ ಶೋಕಾಚರಣೆ ಘೊಷಿಸಿದೆ. ಆದರೆ ಈ ಶೋಕಾಚರಣೆಯಲ್ಲೇ ಜನಗಳು ಪ್ರಧಾನಿ ವಿರುದ್ಧ ತಿರುಗಿಬಿದ್ದಿದ್ದಾರೆ. ಯುದ್ಧ ನಿಲ್ಲಿಸುವುದಕ್ಕಾಗಿ ಅರ್ಮೇನಿಯ ಪ್ರಧಾನಿ ನಿಕೋಲ್ ಪಶಿನ್ಯಾನ್ ಮಾಡಿಕೊಂಡ ಕದನ ವಿರಾಮ
from Oneindia.in - thatsKannada News https://ift.tt/2WAT3t1
via
from Oneindia.in - thatsKannada News https://ift.tt/2WAT3t1
via
0 Comments: