ಭೀಕರ ಯುದ್ಧದ ನಂತರ ಪ್ರಧಾನಿ ರಾಜೀನಾಮೆಗೆ ಪಟ್ಟು

ಭೀಕರ ಯುದ್ಧದ ನಂತರ ಪ್ರಧಾನಿ ರಾಜೀನಾಮೆಗೆ ಪಟ್ಟು

ನಗೊರ್ನೊ ಹಾಗೂ ಕರಬಾಖ್ ಪ್ರದೇಶಕ್ಕಾಗಿ ಬಡಿದಾಡಿಕೊಂಡಿದ್ದ ಅರ್ಮೇನಿಯ ಮತ್ತು ಅಜೆರ್ಬೈಜಾನ್‌ ಜನರಿಗೆ ಇನ್ನೂ ನೆಮ್ಮದಿ ಸಿಕ್ಕಿಲ್ಲ. ಯುದ್ಧದಲ್ಲಿ ಮಡಿದ ಸಾವಿರಾರು ಸೈನಿಕರು ಹಾಗೂ ನಾಗರಿಕರಿಗೆ ಗೌರವ ಸಲ್ಲಿಸಲು ಅರ್ಮೇನಿಯ 3 ದಿನಗಳ ಶೋಕಾಚರಣೆ ಘೊಷಿಸಿದೆ. ಆದರೆ ಈ ಶೋಕಾಚರಣೆಯಲ್ಲೇ ಜನಗಳು ಪ್ರಧಾನಿ ವಿರುದ್ಧ ತಿರುಗಿಬಿದ್ದಿದ್ದಾರೆ. ಯುದ್ಧ ನಿಲ್ಲಿಸುವುದಕ್ಕಾಗಿ ಅರ್ಮೇನಿಯ ಪ್ರಧಾನಿ ನಿಕೋಲ್ ಪಶಿನ್ಯಾನ್ ಮಾಡಿಕೊಂಡ ಕದನ ವಿರಾಮ

from Oneindia.in - thatsKannada News https://ift.tt/2WAT3t1
via

Related Articles

0 Comments: