ಬೆಂಗಳೂರು, ಡಿಸೆಂಬರ್ 19:ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಚಾಮರಾಜನಗರ, ಕೋಲಾರ, ಮೈಸೂರಿನಲ್ಲಿ ಇಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.ವಿಜಯಪುರದಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 48 ಗಂಟೆಗಳ
from Oneindia.in - thatsKannada News https://ift.tt/2WwX5m0
https://ift.tt/2WwX5m0 {
from Oneindia.in - thatsKannada News https://ift.tt/2WwX5m0
https://ift.tt/2WwX5m0 {
0 Comments: