ಬೆಂಗಳೂರು, ಡಿಸೆಂಬರ್ 21: "ನನ್ನ ಬಗ್ಗೆ ಪದೇ-ಪದೇ ಚರ್ಚೆ ಮಾಡಬೇಡಿ. ನಿಮ್ಮ ರಾಜಕೀಯ ಭವಿಷ್ಯವನ್ನು ನೋಡಿಕೊಳ್ಳಿ" ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಸೋಮವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಎಚ್. ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿದರು. "ಮೈತ್ರಿ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ಸಿದ್ದರಾಮಯ್ಯ
from Oneindia.in - thatsKannada News https://ift.tt/2KG3mJz
via
from Oneindia.in - thatsKannada News https://ift.tt/2KG3mJz
via
0 Comments: