ಬೆಂಗಳೂರು, ಡಿ. 05: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ. ಆರಂಭದಲ್ಲಿ ಬಂದ್ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯ ಬಿಜೆಪಿ ಕಾರ್ಯಕಾರಣಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿಯಲ್ಲಿದ್ದಾರೆ. ಅಲ್ಲಿಂದಲೇ ಬಂದ್ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ
from Oneindia.in - thatsKannada News https://ift.tt/37BJ7Vf
https://ift.tt/37BJ7Vf {
from Oneindia.in - thatsKannada News https://ift.tt/37BJ7Vf
https://ift.tt/37BJ7Vf {
0 Comments: