ಸರ್ಕಾರ ಕೃಷಿ ಮಸೂದೆ ಕೈಬಿಡಬೇಕು; ನ್ಯಾ. ನಾಗಮೋಹನ್ ದಾಸ್

ಸರ್ಕಾರ ಕೃಷಿ ಮಸೂದೆ ಕೈಬಿಡಬೇಕು; ನ್ಯಾ. ನಾಗಮೋಹನ್ ದಾಸ್

ಬೆಂಗಳೂರು, ಡಿಸೆಂಬರ್ 27: "ಕೇಂದ್ರ ಸರ್ಕಾರ ಈ ಕೂಡಲೇ ಕೃಷಿ ಮಸೂದೆ ಜಾರಿ ಮಾಡುವ ಕ್ರಮದಿಂದ ಹಿಂದೆ ಸರಿಯಬೇಕು" ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ ದಾಸ್ ಅಭಿಪ್ರಾಯಪಟ್ಟರು. 'ಅವಧಿ' ಅಂತರ್ಜಾಲ ತಾಣ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 'ಅವಧಿ'ಯ ಪ್ರಧಾನ ಸಂಪಾದಕರಾದ ಜಿ. ಎನ್. ಮೋಹನ್ ಸಂವಾದವನ್ನು ನಡೆಸಿಕೊಟ್ಟರು. ದೆಹಲಿ

from Oneindia.in - thatsKannada News https://ift.tt/37TyGh7
https://ift.tt/37TyGh7 {

0 Comments: