ನವದೆಹಲಿ, ಡಿಸೆಂಬರ್.04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಸರ್ವಪಕ್ಷಗಳ ಸಭೆಯಲ್ಲಿ ದೇಶದ ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಭಾಗವಹಿಸಿದ್ದರು. ಬೆಂಗಳೂರಿನ ತಮ್ಮ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟಕ್ಕೆ ಯಾವ ರೀತಿ ಕ್ರಮ
from Oneindia.in - thatsKannada News https://ift.tt/3ooZwTS
https://ift.tt/3ooZwTS {
from Oneindia.in - thatsKannada News https://ift.tt/3ooZwTS
https://ift.tt/3ooZwTS {
0 Comments: