ಛತ್ರಪತಿ ಶಿವಾಜಿಯ 2ನೇ ಮಗನಿಗೆ ಆಶ್ರಯ ನೀಡಿದ್ದು ಕನ್ನಡದ ವೀರ‌ರಾಣಿ‌ ಕೆಳದಿ ಚೆನ್ನಮ್ಮ

ಛತ್ರಪತಿ ಶಿವಾಜಿಯ 2ನೇ ಮಗನಿಗೆ ಆಶ್ರಯ ನೀಡಿದ್ದು ಕನ್ನಡದ ವೀರ‌ರಾಣಿ‌ ಕೆಳದಿ ಚೆನ್ನಮ್ಮ

ಬೆಂಗಳೂರು, ಜ 18: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಹಿಂದಕ್ಕೆ ಪಡೆಯುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇದು ಕುಚೇಷ್ಟೆ. ಶಿವಸೇನೆಯವರಿಗೆ ಮೂರು ತಿಂಗಳಿಗೊಮ್ಮೆ ಗಡಿ ತಂಟೆ ಕೆದಕದಿದ್ದರೆ ತಿಂದಿದ್ದು ಅರಗುವುದಿಲ್ಲ. ಹೀಗೆ ಮಾತಾಡುವುದರಿಂದ ಉದ್ಧವ್ ಠಾಕ್ರೆ ಪದೇಪದೇ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಹೇಳಿದ್ದಾರೆ. "ವಾಸ್ತವಾಂಶ ಏನು ಎಂಬುದನ್ನು ಉದ್ಧವ್ ಠಾಕ್ರೆ

from Oneindia.in - thatsKannada News https://ift.tt/3qzfZ95
https://ift.tt/3qzfZ95 {

0 Comments: