ಅರ್ಧ ಮುಂಬೈ ಕರ್ನಾಟಕಕ್ಕೆ ಸೇರಬೇಕು: ವಾಟಾಳ್ ನಾಗರಾಜ್

ಅರ್ಧ ಮುಂಬೈ ಕರ್ನಾಟಕಕ್ಕೆ ಸೇರಬೇಕು: ವಾಟಾಳ್ ನಾಗರಾಜ್

ಬೆಂಗಳೂರು, ಜನವರಿ 18: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಶೀಘ್ರದಲ್ಲಿಯೇ ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಅಲ್ಲಿನ ಸರ್ಕಾರ ಹೇಳಿಕೆ ನೀಡಿರುವುದರ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಿಡಿದೆದ್ದಿದ್ದಾರೆ. ವಾಸ್ತವವಾಗಿ ಮುಂಬೈನ ಅರ್ಧಭಾಗ ಕರ್ನಾಟಕಕ್ಕೆ ಸೇರ್ಪಡೆಯಾಗಬೇಕು ಎಂದು ಅವರು ಹೇಳಿದ್ದಾರೆ. ಮೊದಲು ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು. ಮುಂಬೈನ ಅರ್ಧಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಇದರ ಬಗ್ಗೆ ಅವರು ತೀರ್ಮಾನ

from Oneindia.in - thatsKannada News https://ift.tt/3nRmtOF
https://ift.tt/3nRmtOF {

Related Articles

0 Comments: