ಯಡಿಯೂರಪ್ಪನವರ ಸರಕಾರದ ಸಂಪುಟ ವಿಸ್ತರಣೆ ಆಗಿ ಒಂದು ವಾರ ಆಗುತ್ತಾ ಬಂದರೂ, ಅದರ ಅಸಮಾಧಾನದ ಹೊಗೆ ಇನ್ನೂ ಕಮ್ಮಿಯಾದಂತಿಲ್ಲ. ಹಾದಿಬೀದಿಯಲ್ಲಿ ಮಾತನಾಡಬಾರದೆಂದು ಎಚ್ಚರಿಕೆ ಕೊಟ್ಟರೂ, ಬೇಕಾಬಿಟ್ಟಿ ಹೇಳಿಕೆಗಳು ಮುಂದುವರಿಯುತ್ತಲೇ ಇದೆ. ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶಿಸ್ತು ಕಾಪಾಡಿಕೊಳ್ಳುವುದು ಮುಖ್ಯ ಎಂದು ಹೇಳಿದ್ದರೂ, ಪಕ್ಷದ ಮುಖಂಡರ ಅಶಿಸ್ತಿನ
from Oneindia.in - thatsKannada News https://ift.tt/2NnOCAt
via
from Oneindia.in - thatsKannada News https://ift.tt/2NnOCAt
via
0 Comments: