ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆ

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆ

ಬೆಂಗಳೂರು, ಜ. 20: ಕೊರೊನಾ ವೈರಸ್ ಸಂಕಷ್ಟದಿಂದ ರಾಜ್ಯ ಅಭಿವೃದ್ಧಿ ಕುಂಠಿತಗೊಂಡಿದೆ. ಇದನ್ನು ಮನಗಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮೊದಲ ಬಾರಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಸಭೆಯನ್ನು ಕರೆದಿದ್ದಾರೆ. ಕೋವಿಡ್ ಸಂಕಷ್ಟದ ಬಳಿಕ ಮೊದಲ ಬಾರಿ ವಿಧಾನಸೌಧದಲ್ಲಿ ಇಡೀ ದಿನ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆ ಸಿಎಂ ಯಡಿಯೂರಪ್ಪ ಅವರ

from Oneindia.in - thatsKannada News https://ift.tt/3o0yYrq
via

Related Articles

0 Comments: