ಕೃಷಿ ಕಾಯ್ದೆ: ಕೇಂದ್ರ ಸರ್ಕಾರದ ಕಿವಿ ಹಿಂಡುವ ಪ್ರಶ್ನೆ ಕೇಳಿದ ಕೆಪಿಸಿಸಿ!

ಕೃಷಿ ಕಾಯ್ದೆ: ಕೇಂದ್ರ ಸರ್ಕಾರದ ಕಿವಿ ಹಿಂಡುವ ಪ್ರಶ್ನೆ ಕೇಳಿದ ಕೆಪಿಸಿಸಿ!

ನವದೆಹಲಿ, ಜನವರಿ.20: ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರಾಜ್ಯ ರಾಜಧಾನಿಯಲ್ಲೂ ರೈತರು ರಣಕಹಳೆ ಮೊಳಗಿಸಿದರು. ಅನ್ನದಾತರ ಹೋರಾಟಕ್ಕೆ ರಾಜ್ಯ ಕಾಂಗ್ರೆಸ್ ಸಮಿತಿ ಕೈಜೋಡಿಸಿದ್ದು, ರಾಜಭವನ ಚಲೋ ನಡೆಸಲಾಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರೈತರು ನಡೆಸಿದ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿತು. ಕೃಷಿ ಕಾಯ್ದೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು, ವಿವಾದಿತ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ

from Oneindia.in - thatsKannada News https://ift.tt/3iuRZAU
via

Related Articles

0 Comments: