ನವದೆಹಲಿ, ಫೆಬ್ರವರಿ.09: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಗುಣಮಟ್ಟದ ಔಷಧಿ ಸರಬರಾಜು ಮಾಡುವಲ್ಲಿ ಭಾರತವು ಹೊಸ ಭರವಸೆಯನ್ನು ಮೂಡಿಸಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಭಾರತೀಯ ಔಷಧಿ ಮತ್ತು ವೈದ್ಯಕೀಯ ಸಾಧನ -2021ನೇ ಆವೃತ್ತಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾಂಕ್ರಾಮಿಕ ಪಿಡುಗು ಜಗತ್ತನ್ನು ಬಾಧಿಸುತ್ತಿದ್ದ ಸಂದರ್ಭದಲ್ಲಿ ಭಾರತದ
from Oneindia.in - thatsKannada News https://ift.tt/2MPd3a0
https://ift.tt/2MPd3a0 {
from Oneindia.in - thatsKannada News https://ift.tt/2MPd3a0
https://ift.tt/2MPd3a0 {
0 Comments: