ಮರೆಯದೆ ಓದಿ: ನಾಡಿನ ಜನತೆಗೆ ಮಾಜಿ ಸಿಎಂ ಸಿದ್ದರಾಮಯ್ಯರಿಂದ ಆತ್ಮೀಯ ಪತ್ರ....!

ಮರೆಯದೆ ಓದಿ: ನಾಡಿನ ಜನತೆಗೆ ಮಾಜಿ ಸಿಎಂ ಸಿದ್ದರಾಮಯ್ಯರಿಂದ ಆತ್ಮೀಯ ಪತ್ರ....!

ಬೆಂಗಳೂರು, ಜ. 31: ಸದ್ಯದ ಸಮಗ್ರ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಕುರಿತು ಮಾಜಿ ಸಿಎಂ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆತ್ಮೀಯ ಪತ್ರವೊಂದನ್ನು ಬರೆದಿದ್ದಾರೆ. ರಾಜ್ಯದ ಹಾಗೂ ದೇಶದ ಜನರು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ತಮ್ಮ ಪತ್ರದಲ್ಲಿ ಸಿದ್ದರಾಮಯ್ಯ ವಿವರಿಸಿದ್ದಾರೆ. ಅವರು ನಾಡಿನ ಜನತೆಗೆ ಬರೆದಿರುವ ಪತ್ರದ ಯಥಾವತ್ ರೂಪ ಇಲ್ಲಿದೆ!

from Oneindia.in - thatsKannada News https://ift.tt/3aktC5s
https://ift.tt/3aktC5s {

Related Articles

0 Comments: