ಡೆಹ್ರಾಡೂನ್, ಫೆಬ್ರುವರಿ 09: "ಸುರಂಗದ ಬಳಿ ಕೆಲಸ ಮಾಡುತ್ತಿದ್ದ ನಮಗೆ ಇದ್ದಕ್ಕಿದ್ದಂತೆ ಶಬ್ದ ಕೇಳಿಸಿತು. ಜನರ ಕೂಗಾಟವೂ ಕೇಳಿಸುತ್ತಿತ್ತು. ಜನರು ನಮ್ಮನ್ನು ಹೊರಬರುವಂತೆ ಕೂಗಿಕೊಳ್ಳುತ್ತಿದ್ದರು. ಆದರೆ ನೋಡನೋಡುತ್ತಿದ್ದಂತೆ ಬೃಹತ್ ಪ್ರಮಾಣದಲ್ಲಿ ನೀರು ರಭಸವಾಗಿ ನುಗ್ಗುತ್ತಿರುವುದು ಕಂಡುಬಂತು. ನಾವು ಏನೂ ಮಾಡುವ ಸ್ಥಿತಿಯಲ್ಲಿರಲಿಲ್ಲ. ಆದರೆ ನಮ್ಮ ಕೈಗಳು ನಮ್ಮ ಜೀವವನ್ನೇ ಕಾಪಾಡಿದವು" ಎಂದು ಹಿಮಪ್ರವಾಹದಲ್ಲಿ ತಾವು ಗೆದ್ದುಬಂದ ಕಥೆಯನ್ನು
from Oneindia.in - thatsKannada News https://ift.tt/2Z4L88k
https://ift.tt/2Z4L88k {
from Oneindia.in - thatsKannada News https://ift.tt/2Z4L88k
https://ift.tt/2Z4L88k {
0 Comments: