ಸರ್ಕಾರಕ್ಕೆ ಸಂಕಟ: ಪುದುಚೇರಿಯಲ್ಲಿ ಶಾಸಕ ಮಲ್ಲಾಡಿ ಕೃಷ್ಣ ರಾವ್ ರಾಜೀನಾಮೆ

ಸರ್ಕಾರಕ್ಕೆ ಸಂಕಟ: ಪುದುಚೇರಿಯಲ್ಲಿ ಶಾಸಕ ಮಲ್ಲಾಡಿ ಕೃಷ್ಣ ರಾವ್ ರಾಜೀನಾಮೆ

ಪುದುಚೇರಿ, ಫೆಬ್ರವರಿ.15: ಪುದುಚೇರಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಶಾಸಕ ಮಲ್ಲಾಡಿ ಕೃಷ್ಣ ರಾವ್ ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ವಿ. ನರಸಿಂಹಸ್ವಾಮಿ ಸಂಪುಟದಲ್ಲಿ ಆರೋಗ್ಯ ಸಚಿವರಾಗಿದ್ದ ಇವರು, ಇತ್ತೀಚಿಗಷ್ಟೇ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಸೋಮವಾರ ವಿಧಾನಸಭಾ ಸಭಾಪತಿ ಸಿವಕ್ ಲೌಂಥು ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರವನ್ನು ಮಲ್ಲಾಡಿ

from Oneindia.in - thatsKannada News https://ift.tt/2LRr7ze
via

Related Articles

0 Comments: