ಬೆಂಗಳೂರು, ಫೆ. 16: ಬಿಪಿಎಲ್ ಕಾರ್ಡ್ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆಗೆ ಬಿಜೆಪಿಯಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಕಂದಾಯ ಸಚಿವ ಆರ್. ಅಶೋಕ್ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಸಚಿವ ಕತ್ತಿ ಅವರ ಹೇಳಿಕೆಯಿಂದ ಸರ್ಕಾರಕ್ಕೆ ತೀವ್ರ ಇರುಸುಮುರುಸಾಗಿದೆ. ಮೊದಲೇ ಬೆಲೆ ಏರಿಕೆಯಂತಹ ವಿಷಯಗಳು ಸರ್ಕಾರಕ್ಕೆ ತಲೆನೋವಾಗಿವೆ. ಜೊತೆಗೆ ಕೊರೊನಾ ವೈರಸ್ನಿಂದಾಗಿ ಮೊದಲೇ
from Oneindia.in - thatsKannada News https://ift.tt/37mylTl
https://ift.tt/37mylTl {
from Oneindia.in - thatsKannada News https://ift.tt/37mylTl
https://ift.tt/37mylTl {
0 Comments: