ಮುಂಬೈ, ಫೆಬ್ರವರಿ 16: ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಸ್ವೀಡನ್ ಮೂಲದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಹಂಚಿಕೊಂಡ ಟೂಲ್ಕಿಟ್ನಲ್ಲಿನ ವಿವರಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೆಹಲಿ ನ್ಯಾಯಾಲಯವು ಹೊರಡಿಸಿರುವ ಜಾಮೀನುರಹಿತ ವಾರಂಟ್ ವಿರುದ್ಧ ಪರಿಸರ ಕಾರ್ಯಕರ್ತ ಶಂತನು ಮುಲುಕ್ ಅವರು ಬಾಂಬೆ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದಾರೆ. ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠ ಈ
from Oneindia.in - thatsKannada News https://ift.tt/3dhQ4iw
https://ift.tt/3dhQ4iw {
from Oneindia.in - thatsKannada News https://ift.tt/3dhQ4iw
https://ift.tt/3dhQ4iw {
0 Comments: