ರಾಜ್ಯದಲ್ಲಿ ವರುಣನ ಅಬ್ಬರ: ಸಿಡಿಲಿಗೆ 17 ಕುರಿ, 2 ಜಾನುವಾರು ಸಾವು; ಇಂದು ಕೂಡಾ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ ವರುಣನ ಅಬ್ಬರ: ಸಿಡಿಲಿಗೆ 17 ಕುರಿ, 2 ಜಾನುವಾರು ಸಾವು; ಇಂದು ಕೂಡಾ ಮಳೆಯಾಗುವ ಸಾಧ್ಯತೆ

ಬೆಂಗಳೂರು, ಮಾರ್ಚ್ 30: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ರಾತ್ರಿಯವರೆಗೂ ವರುಣ ಅಬ್ಬರಿಸಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಡಿಲಿಗೆ 17 ಕುರಿಗಳು ಸಾವನ್ನಪ್ಪಿದ್ದು, ಹಾವೇರಿ ಜಿಲ್ಲೆಯಲ್ಲಿ ಎತ್ತು, ಆಕಳು ಸಾವನ್ನಪ್ಪಿವೆ. ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಭಾಗಗಳಲ್ಲಿ ಮಳೆ ಸುರಿದಿದ್ದು, ಶಿರಸಿ, ಮುಂಡಗೋಡ ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ

from Oneindia.in - thatsKannada News https://ift.tt/2PGxXZS
via

0 Comments: