ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬೆಂಗಳೂರು, ಮಾರ್ಚ್ 13: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯಿಲಿ ಸೇರಿದಂತೆ 20 ಬರಹಗಾರರು 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ರಾಜಕಾರಣದ ಜತೆ ಸಾಹಿತಿಯಾಗಿಯೂ ಗುರುತಿಸಿಕೊಂಡಿರುವ ಎಂ. ವೀರಪ್ಪ ಮೊಯಿಲಿ ಅವರ 'ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಮಹಾಕಾವ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ 2020ನೇ ಸಾಲಿನ

from Oneindia.in - thatsKannada News https://ift.tt/2Oug9B9
https://ift.tt/2Oug9B9 {

Related Articles

0 Comments: