ಯಾವ ಇಲಾಖೆಯಲ್ಲೂ ಮುಖ್ಯಮಂತ್ರಿ ಆದೇಶವಿಲ್ಲದೆ ವರ್ಗಾವಣೆ ಮಾಡುವಂತಿಲ್ಲ: ಇವಿ ರಮಣರೆಡ್ಡಿ

ಯಾವ ಇಲಾಖೆಯಲ್ಲೂ ಮುಖ್ಯಮಂತ್ರಿ ಆದೇಶವಿಲ್ಲದೆ ವರ್ಗಾವಣೆ ಮಾಡುವಂತಿಲ್ಲ: ಇವಿ ರಮಣರೆಡ್ಡಿ

ಬೆಂಗಳೂರು, ಮಾರ್ಚ್ 05: ಇನ್ನುಮುಂದೆ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ವರ್ಗಾವಣೆ ಮಾಡುವಾಗ ಮುಖ್ಯಮಂತ್ರಿ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿರಲಿದೆ. ಹೌದು, ಯಾವುದೇ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡುವ ಮುನ್ನ ಮುಖ್ಯಮಂತ್ರಿ ಒಪ್ಪಿಗೆ ಪಡೆಯಲೇಬೇಕು ಎಂದು ಅಪರ ಮಖ್ಯ ಕಾರ್ಯದರ್ಶಿ ಇವಿ ರಮಣರೆಡ್ಡಿ ಹೇಳಿದ್ದಾರೆ. ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಅವಶ್ಯವಿರುವ ಸ್ಥಾನಗಳನ್ನು ತುಂಬುವುದನ್ನು ಹೊರತುಪಡಿಸಿ ಬೇರೆ ಯಾವುದೇ ವರ್ಗಾವಣೆಗಳನ್ನು ಮಾಡಲು

from Oneindia.in - thatsKannada News https://ift.tt/3eeETHZ
https://ift.tt/3eeETHZ {

Related Articles

0 Comments: