ಇಡಿಯಿಂದ ಜೈಲಲ್ಲಿ ಮುದ್ದೆ ಮುರಿದಿದ್ದ ಡಿಕೆಶಿಯನ್ನು ಸಿಡಿ ಪ್ರಕರಣದಲ್ಲೂ ತಿಹಾರ್‌ಗೆ ಕಳುಹಿಸಬೇಕು: ಬಿಜೆಪಿ

ಇಡಿಯಿಂದ ಜೈಲಲ್ಲಿ ಮುದ್ದೆ ಮುರಿದಿದ್ದ ಡಿಕೆಶಿಯನ್ನು ಸಿಡಿ ಪ್ರಕರಣದಲ್ಲೂ ತಿಹಾರ್‌ಗೆ ಕಳುಹಿಸಬೇಕು: ಬಿಜೆಪಿ

ಬೆಂಗಳೂರು, ಮಾರ್ಚ್ 27: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ಯುವತಿ, ಆಕೆಯ ತಮ್ಮ ಮತ್ತು ಆಕೆಯ ಗೆಳೆಯನ ನಡುವೆ ನಡೆದಿದೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಈ ಮೂಲಕ ಇಡೀ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಇಷ್ಟು ಸಮಯ ಕಾಂಗ್ರೆಸ್‌ನಿಂದ ಟೀಕೆಗೆ ಒಳಗಾಗುತ್ತಿದ್ದ ಆಡಳಿತಾರೂಢ ಬಿಜೆಪಿಗೆ, ಕಾಂಗ್ರೆಸ್ ವಿರುದ್ಧ ಪ್ರತಿ ವಾಗ್ದಾಳಿ ನಡೆಸಲು ಅಸ್ತ್ರವೊಂದು

from Oneindia.in - thatsKannada News https://ift.tt/3deGRGj
via

Related Articles

0 Comments: