ನವದೆಹಲಿ, ಏಪ್ರಿಲ್ 24: 2020ರಲ್ಲಿ ಭಾರತದಲ್ಲಿ ತೀವ್ರವಾಗಿ ಕೊರೊನಾ ಸೋಂಕು ಬಾಧಿಸುತ್ತಿತ್ತು. ಈ ಸಂದರ್ಭದಲ್ಲಿ ದೇಶದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಶೇ. 83.6 ರಷ್ಟು ಕಡಿಮೆ ಮಾಡುವಲ್ಲಿ ದೇಶವು ಗಮನಾರ್ಹ ಯಶಸ್ಸನ್ನು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್
from Oneindia.in - thatsKannada News https://ift.tt/3tSwW08
https://ift.tt/3tSwW08 {
from Oneindia.in - thatsKannada News https://ift.tt/3tSwW08
https://ift.tt/3tSwW08 {
0 Comments: