ಬೆಂಗಳೂರು, ಏಪ್ರಿಲ್ 19: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಏ.18ರ ತಡರಾತ್ರಿ 1.30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಅವರು 1913ರ ಆಗಸ್ಟ್ 13ರಂದು ಜನಿಸಿದರು, ಅವರು ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ನಿಘಂಟು
from Oneindia.in - thatsKannada News https://ift.tt/3ee9LXx
https://ift.tt/3ee9LXx {
from Oneindia.in - thatsKannada News https://ift.tt/3ee9LXx
https://ift.tt/3ee9LXx {
0 Comments: