ಎಷ್ಟೇ ಗೋಳಾಡಿದರೂ ಸತ್ತವರು ವಾಪಸ್ ಬರುವುದಿಲ್ಲ; ವಿವಾದ ಸೃಷ್ಟಿಸಿದ ಹರಿಯಾಣ ಸಿಎಂ ಹೇಳಿಕೆ

ಎಷ್ಟೇ ಗೋಳಾಡಿದರೂ ಸತ್ತವರು ವಾಪಸ್ ಬರುವುದಿಲ್ಲ; ವಿವಾದ ಸೃಷ್ಟಿಸಿದ ಹರಿಯಾಣ ಸಿಎಂ ಹೇಳಿಕೆ

ಹರಿಯಾಣ, ಏಪ್ರಿಲ್ 28: ಹರಿಯಾಣದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ನಡುವೆ ಹರಿಯಾಣ ಸಿಎಂ ಮನೋಹರ್ ಲಾಲ್ ಖತ್ತಾರ್, ಕೊರೊನಾದಿಂದಾಗಿ ಸಂಭವಿಸುತ್ತಿರುವ ಸಾವಿನ ಕುರಿತು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. "ಕೊರೊನಾದಿಂದ ಎಷ್ಟು ಮಂದಿ ಸತ್ತಿದ್ದಾರೆ ಎಂಬುದನ್ನೇ ಪದೇ ಪದೇ ಹೇಳುವುದರಲ್ಲಿ ಯಾವುದೇ ಅರ್ಥವಿಲ್ಲ" ಎಂದಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಬಿಕ್ಕಟ್ಟಿನಲ್ಲಿ ನಾವು

from Oneindia.in - thatsKannada News https://ift.tt/3dVnqUj
via

0 Comments: