ಬೆಂಗಳೂರು, ಏಪ್ರಿಲ್ 4; ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕೆಪಿಎಸ್ಸಿ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಕೆಪಿಎಸ್ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು. ಕೆಪಿಎಸ್ಸಿ ಮತ್ತೊಂದು ಅಕ್ರಮ ಬಯಲು; ಆಯ್ಕೆ ಪಟ್ಟಿ
from Oneindia.in - thatsKannada News https://ift.tt/3dpTHBq
https://ift.tt/3dpTHBq {
from Oneindia.in - thatsKannada News https://ift.tt/3dpTHBq
https://ift.tt/3dpTHBq {
0 Comments: