ಬೆಂಗಳೂರು, ಮೇ 1: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪ್ರತಿನಿತ್ಯ 40 ಸಾವಿರದ ಗಡಿ ದಾಟುತ್ತಿವೆ. ಕಳೆದ ಒಂದು ದಿನದಲ್ಲಿ 40990 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 271 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 18,341 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು
from Oneindia.in - thatsKannada News https://ift.tt/2SjfSTc
https://ift.tt/2SjfSTc {
from Oneindia.in - thatsKannada News https://ift.tt/2SjfSTc
https://ift.tt/2SjfSTc {
0 Comments: