ಬೆಂಗಳೂರು, ಮೇ 21; ಕರ್ನಾಟಕ ಸರ್ಕಾರ 18-44 ವಯೋಮಿತಿಯ ಜನರಿಗೆ ಮೇ 22ರಿಂದ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದೆ. ಲಸಿಕೆ ಕೊರತೆ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಲಸಿಕಾಕರಣ ಸ್ಥಗಿತಗೊಳಿಸಲಾಗಿತ್ತು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಮೇ 15ರಂದು ನಡೆದ ರಾಜ್ಯಮಟ್ಟದ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿದಂತೆ ಲಸಿಕೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶಾದ್ಯಂತ
from Oneindia.in - thatsKannada News https://ift.tt/3fzKdET
https://ift.tt/3fzKdET {
from Oneindia.in - thatsKannada News https://ift.tt/3fzKdET
https://ift.tt/3fzKdET {
0 Comments: