ಡೆಲ್ಟಾ ಪ್ಲಸ್ ಪ್ರಕರಣ; ಕರ್ನಾಟಕ ಸೇರಿ 8 ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಎಚ್ಚರಿಕೆ

ಡೆಲ್ಟಾ ಪ್ಲಸ್ ಪ್ರಕರಣ; ಕರ್ನಾಟಕ ಸೇರಿ 8 ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಎಚ್ಚರಿಕೆ

ನವದೆಹಲಿ, ಜೂನ್ 25: ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿರುವ ಜಿಲ್ಲೆಗಳಲ್ಲಿ ತಕ್ಷಣವೇ ಕೊರೊನಾ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವಂತೆ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಏಳು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಶೀಘ್ರವೇ ಸೋಂಕು ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವಂತೆ ಆದೇಶಿಸಿದ್ದಾರೆ. ದಕ್ಷಿಣ ಭಾರತದಲ್ಲೇ 30%

from Oneindia.in - thatsKannada News https://ift.tt/2T9sZaj
https://ift.tt/2T9sZaj {

Related Articles

0 Comments: