ಕೊವಿಡ್-19 ಸಾವು: ಕರ್ನಾಟಕದಲ್ಲಿ 1 ಲಕ್ಷ ರೂ. ಪರಿಹಾರ ಪಡೆಯುವುದು ಹೇಗೆ?

ಕೊವಿಡ್-19 ಸಾವು: ಕರ್ನಾಟಕದಲ್ಲಿ 1 ಲಕ್ಷ ರೂ. ಪರಿಹಾರ ಪಡೆಯುವುದು ಹೇಗೆ?

ಬೆಂಗಳೂರು, ಜುಲೈ 08: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟ ಬಡ ಬಿಪಿಎಲ್ ಕಾರ್ಡುದಾರರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈಗಾಗಲೇ ಘೋಷಿಸಿದ್ದಾರೆ. ಕೊವಿಡ್-19 ಸೋಂಕಿನಿಂದ ಮೃತಪಟ್ಟ ಬಡ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಗುರುವಾರ ಅಧಿಕೃತ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಮೃತಪಟ್ಟವರ ಕುಟುಂಬಕ್ಕೆ

from Oneindia.in - thatsKannada News https://ift.tt/3hOby7B
via

Related Articles

0 Comments: