ದೇವಾಲಯದಲ್ಲಿ ಸೇವೆ, ಪ್ರಸಾದ ವಿತರಣೆಗೆ ಸರ್ಕಾರದ ಒಪ್ಪಿಗೆ

ದೇವಾಲಯದಲ್ಲಿ ಸೇವೆ, ಪ್ರಸಾದ ವಿತರಣೆಗೆ ಸರ್ಕಾರದ ಒಪ್ಪಿಗೆ

ಬೆಂಗಳೂರು, ಜುಲೈ 23; ಲಾಕ್‌ಡೌನ್ ಬಳಿಕ ಕರ್ನಾಟಕದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಆದರೆ ಸೇವೆಗಳು, ಪ್ರಸಾದ ವಿನಿಯೋಗಕ್ಕೆ ಅವಕಾಶ ಇರಲಿಲ್ಲ. ಕರ್ನಾಟಕ ಸರ್ಕಾರ ಶುಕ್ರವಾರ ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ, ಸೇವೆಗಳಿಗೆ ಅವಕಾಶ ನೀಡುವ ಕುರಿತು ತೀರ್ಮಾನ ಕೈಗೊಂಡಿದೆ. ಜುಲೈ 25ರಿಂದ ಪ್ರಸಾರ ವಿನಿಯೋಗ ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ಕೋಟ್ಯಧಿಪತಿಯಾಗಿಯೇ ಮುಂದುವರೆದ ಮಾದಪ್ಪ! ಮುಜರಾಯಿ

from Oneindia.in - thatsKannada News https://ift.tt/2Tufxhi
via

Related Articles

0 Comments: