ಬೆಂಗಳೂರು, ಜು. 12: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದ ಗಡಿಭಾಗಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಅನುಸರಿಸುವಂತೆ ಗಡಿಭಾಗದ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಗಡಿಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ನಲ್ಲಿ
from Oneindia.in - thatsKannada News https://ift.tt/3e6YY1V
via
from Oneindia.in - thatsKannada News https://ift.tt/3e6YY1V
via
0 Comments: