ಬೆಂಗಳೂರು, ಜು. 05: "ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ತಪ್ಪು" ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸಿಎಂ ಯಡಿಯೂರಪ್ಪ ನಡೆಯನ್ನು ವಿರೋಧಿಸಿದ್ದಾರೆ. "ನಾವು ಅಣೆಕಟ್ಟು ಕಟ್ಟಲು ಅವರ ಅನುಮತಿ ಏಕೆ ಬೇಕು? ಕೋರ್ಟ್ ಆದೇಶ ಪ್ರಕಾರ ನಮ್ಮ ಕೆಲಸ ನಾವು ಮಾಡಬೇಕು" ಎಂದು ಸಿದ್ದರಾಮಯ್ಯ
from Oneindia.in - thatsKannada News https://ift.tt/3dL8LuJ
via
from Oneindia.in - thatsKannada News https://ift.tt/3dL8LuJ
via
0 Comments: