ಬೆಂಗಳೂರು, ಜುಲೈ 21; ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಶಾಲೆಗಳು ಯಾವಾಗ ಆರಂಭವಾಗಲಿದೆ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶಾಲೆಗಳನ್ನು ಆರಂಭ ಮಾಡುವುದಕ್ಕೂ ಮೊದಲು ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕರ್ನಾಟಕ; 24 ಗಂಟೆಯಲ್ಲಿ
from Oneindia.in - thatsKannada News https://ift.tt/3kHhger
via
from Oneindia.in - thatsKannada News https://ift.tt/3kHhger
via
0 Comments: