ಬೆಂಗಳೂರು, ಆ. 04: ಸಚಿವ ಸಂಪುಟ ವಿಸ್ತರಣೆ ಸುತ್ತಲೂ ಇಂದಿನ ರಾಜ್ಯ ರಾಜಕೀಯ ಬೆಳವಣಿಗೆಗಳು ನಡೆದಿವೆ. ಯಾರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬುದನ್ನು ಗೌಪ್ಯವಾಗಿಡಲಾಗಿತ್ತು. ದೇಹಲಿಯಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬಸರವಾಜ ಬೊಮ್ಮಾಯಿ ಅವರು ಅಲ್ಲಿಂದಲೇ ಪ್ರಮಾಣ ವಚನ ಸ್ವೀಕಾರ ಮಾಡಲಿರುವವರಿಗೆ ದೂರವಾಣಿ ಕರೆ ಮೂಲಕ ಮಾಹಿತಿ ನೀಡಿದರು. ಆಗ ಒಬ್ಬೊಬ್ಬರಾಗಿ ಎಲ್ಲರಿಗೂ
from Oneindia.in - thatsKannada News https://ift.tt/3rTAQpf
via
from Oneindia.in - thatsKannada News https://ift.tt/3rTAQpf
via
0 Comments: