ಬೆಂಗಳೂರು, ಆ. 09: ಮೈಸೂರಿಗೆ ತೆರಳಿದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡದ ಬಿಜೆಪಿ ಶಾಸಕ, ಮಠಗಳ ಭೇಟಿ ಮುಂದುವರೆಸಿದ ಸಿಎಂ ಬೊಮ್ಮಾಯಿ, ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿ ಮಾತನಾಡಿದ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ಬೆಂಗಳೂರಿನಲ್ಲಿ
from Oneindia.in - thatsKannada News https://ift.tt/3At5dWE
via
from Oneindia.in - thatsKannada News https://ift.tt/3At5dWE
via
0 Comments: