ನವದೆಹಲಿ, ಆಗಸ್ಟ್ 09: ಜಾಗತಿಕ ತಾಪಮಾನ ಏರಿಕೆಯಿಂದಾಗಿ ಭೂಮಿಯಲ್ಲಿನ ನೀರು ಹೆಚ್ಚಿನ ಪ್ರಮಾಣದಲ್ಲಿ ಆವಿಯಾಗಿ ಮಣ್ಣಿನ ತೇವಾಂಶ ಕಡಿಮೆಯಾಗುತ್ತದೆ. ಇದರಿಂದ ಬರಗಾಲ ಉಂಟಾಗುತ್ತದೆ. ಜೊತೆಗೆ ಮುಂಗಾರು ತೀವ್ರತೆ ದೇಶದಲ್ಲಿ ಹೆಚ್ಚಾಗಲಿದೆ ಎಂದು ಇಂಟರ್ಗವರ್ನಮೆಂಟಲ್ ಪ್ಯಾನಲ್ ಫಾರ್ ಕ್ಲೈಮೇಟ್ ಚೇಂಜ್- ಐಪಿಸಿಸಿ ವರದಿ ತಿಳಿಸಿದೆ. ಭಾರತದಲ್ಲಿ ಹಾಗೂ ದಕ್ಷಿಣ ಏಷ್ಯಾದಲ್ಲಿ ಮುಂಗಾರು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಅಲ್ಪಾವಧಿ ತೀವ್ರ
from Oneindia.in - thatsKannada News https://ift.tt/2VJ0YaG
via
from Oneindia.in - thatsKannada News https://ift.tt/2VJ0YaG
via
0 Comments: